ಇತರ ಆಟಗಾರರಿಗೆ ಒಂದು, ಈತನಿಗೆ ಪ್ರತ್ಯೇಕ ನಿಯಮನಾ? BCCI ಆಯ್ಕೆ ಸಮಿತಿಯನ್ನು ಬೆಂಡೆತ್ತಿದ ಹಿರಿಯ ಆಟಗಾರ (opens original article in a new tab)
ಬಿಸಿಸಿಐ ಆಯ್ಕೆ ಸಮಿತಿಯ ದ್ವಂದ್ವ ನೀತಿಯನ್ನು ಟೀಂ ಇಂಡಿಯಾ ಮಾಜಿ ಆಟಗಾರ ಸಡಗೋಪನ್ ರಮೇಶ್ ಪ್ರಶ್ನಿಸಿದ್ದಾರೆ. ಹರ್ಷಿತ್ ರಾಣಾ ಆಯ್ಕೆಯ ಹಿಂದಿನ ಕಾರಣವನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದ್ದಾರೆ.
- ಬಿಸಿಸಿಐ ಆಯ್ಕೆ ಸಮಿತಿಯ ದ್ವಂದ್ವ ನೀತಿಯನ್ನು ಟೀಂ ಇಂಡಿಯಾ ಮಾಜಿ ಆಟಗಾರ ಸಡಗೋಪನ್ ರಮೇಶ್ ಪ್ರಶ್ನಿಸಿದ್ದಾರೆ.
- ಹರ್ಷಿತ್ ರಾಣಾ ಆಯ್ಕೆಯ ಹಿಂದಿನ ಕಾರಣವನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದ್ದಾರೆ.
- ಮೊಹಮ್ಮದ್ ಶಮಿಯನ್ನು ಕಡೆಗಣಿಸಲಾಗಿದೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಸಡಗೋಪನ್ ರಮೇಶ್ ಪ್ರಶ್ನಿಸಿದ್ದಾರೆ.
Conversation
No comments yet
Threaded discussion is coming next — this is where the community conversation about this story will live.